ಈ ವಾರ ತೆರೆಗೆ ‘ನನ್ನ ಪ್ರಕಾರ’

ಜಿ.ವಿ.ಕೆ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಗುರುರಾಜ್ ಎಸ್ ಅವರು ನಿರ್ಮಾಣ ಮಾಡಿರುವ ‘ನನ್ನ ಪ್ರಕಾರ’ ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.
ವಿನಯ್ ಬಾಲಾಜಿ ಕಥೆ, ಚಿತ್ರಕಥೆ ಬರೆದು ನಿರ್ದೇಶನ ಮಾಡಿರುವ ಈ ಚಿತ್ರಕ್ಕೆ ಹುಲಿರಾಯ ಖ್ಯಾತಿಯ ಅರ್ಜುನ್‍ರಾಮು ಸಂಗೀತ ಸಂಯೋಜನೆ ಮಾಡಿದ್ದಾರೆ. ಮನ್ವರ್ಷಿ ಸಂಭಾಷಣೆ ಬರೆದಿದ್ದಾರೆ. ಮನೋಹರ್ ಜೋಷಿ ಛಾಯಾಗ್ರಹಣ, ಸತೀಶ್ ಸಂಕಲನ ಡಿ¥sóÀರೆಂಟ್ ಡ್ಯಾನಿ, ಥ್ರಿಲ್ಲರ್ ಮಂಜು, ಡಿ¥sóÀರೆಂಟ್ ಡ್ಯಾನಿ, ಪಳನಿರಾಜ್ ಸಾಹಸ ನಿರ್ದೇಶನ, ಮದನ್ – ಹರಿಣಿ, ನಾಗೇಶ್ ನೃತ್ಯ ನಿರ್ದೇಶನ ಹಾಗೂ ವಿನೋದ್ ರಾವ್ ಅವರ ಕಲಾ ನಿರ್ದೇಶನವಿರುವ ಈ ಚಿತ್ರದ ಹಾಡುಗಳನ್ನು ಕವಿರಾಜ್, ಬಹದ್ದೂರ್ ಚೇತನ್, ಕಿರಣ್ ಕಾವೇರಿಯಪ್ಪ ಬರೆದಿದ್ದಾರೆ. ಕಿಶೋರ್, ಪ್ರಿಯಾಮಣಿ, ಮಯೂರಿ, ಅರ್ಜುನ್ ಯೋಗಿ, ಪ್ರಮೋದ್ ಶೆಟ್ಟಿ, ನಿರಂಜನ್ ದೇಶಪಾಂಡೆ, ಗಿರಿಜಾ ಲೋಕೇಶ್, ವೈಷ್ಣವಿ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

This Article Has 2 Comments
  1. Pingback: CI-CD

  2. Pingback: Our site

Leave a Reply

Your email address will not be published. Required fields are marked *

Translate »
error: Content is protected !!