ಹಿರಿಯ ಛಾಯಾಗ್ರಾಹಕರಾದ ಎಸ್. ಸಿ.ಶ್ರೀಕಾಂತ್ ಇನ್ನಿಲ್ಲ..!

ಗೆಜ್ಜೆ ಪೂಜೆ. ಉಪಾಸನೆ ಹಾಗೂ ಮಾರ್ಗದರ್ಶಿ ಚಿತ್ರಗಳ ಛಾಯಾಗ್ರಹಣಕ್ಕೆ ರಾಜ್ಯ ಪ್ರಶಸ್ತಿ ಸಹ ಪಡೆದವರು. 60 ಕ್ಕೂ ಹೆಚ್ಚು ಚಿತ್ರಗಳಿಗೆ ಕೆಲಸ ಮಾಡಿರುವ ಎಸ್ ವಿ ಶ್ರೀಕಾಂತ್ ಛಾಯಾಗ್ರಹಣದ ಚಿತ್ರಗಳು ಸ್ವರ್ಣ ಗೌರಿ, ಪ್ರೇಮಮಯಿ, ಮನಸಿದ್ದರೆ ಮಾರ್ಗ, ಬಹಾದ್ದೂರ್ ಗಂಡು, ನಾ ನಿನ್ನ ಬಿಡಲಾರೆ, ಹಣ್ಣಲೇ ಚಿಗುರಿದಾಗ, ಅದೇ ಕಣ್ಣು, ಶ್ರಾವಣ ಬಂತು, ರಾಣಿ ಮಹಾರಾಣಿ, ವಿಜಯ್ ವಿಕ್ರಮ್, ಎಡಕಲ್ಲು ಗುಡ್ಡದ ಮೇಲೆ ಹಾಗೂ ಇನ್ನಿತರ ಸಿನಿಮಾಗಳು. ಶ್ರೀಕಾಂತ್ ಅವರು ಮಡದಿ ಹಾಗೂ ಪುತ್ರನನ್ನು ಅಗಲಿದ್ದಾರೆ…

This Article Has 1 Comment
  1. Pingback: Buffalo Grove Energy Paragon

Leave a Reply

Your email address will not be published. Required fields are marked *

Translate »
error: Content is protected !!