ಈ ವಾರ ತೆರೆಗೆ ‘ಆದೃಶ್ಯ’

ಗುಜ್ಜಲ್ ಪುರುಷೋತ್ತಮ್ ಅರ್ಪಿಸುವ, ಕೆ.ಮಂಜು ಸಿನಿಮಾಸ್ ಲಾಂಛನದಲ್ಲಿ ಕೆ.ಮಂಜು ಅವರು ನಿರ್ಮಿಸಿರುವ, ಕ್ರೇಜಿಸ್ಟಾರ್ ರವಿಚಂದ್ರನ್ ಪ್ರಮುಖ ಪಾತ್ರದಲ್ಲಿ ಅಭಿನಯಿಸಿರುವ ‘ಆದೃಶ್ಯ` ಚಿತ್ರ ಈ ವಾರ ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಶಿವಗಣೇಶ್ ನಿರ್ದೇಶನದ ಈ ಚಿತ್ರಕ್ಕೆ ಗೌತಮ್ ಶ್ರೀವತ್ಸ ಸಂಗೀತ ನೀಡಿದ್ದಾರೆ. ಡಾ||ವಿ.ನಾಗೇಂದ್ರ-ಪ್ರಸಾದ್ ಹಾಡುಗಳನ್ನು ರಚಿಸಿದ್ದಾರೆ. ಮೃಗಶಿರ ಶ್ರೀಕಾಂತ್ ಸಂಭಾಷಣೆ ಬರೆದಿದ್ದಾರೆ. ವಿನೋದ್ ಭಾರತಿ ಛಾಯಾಗ್ರಹಣ, ಸುರೇಶ್ ಆರುಮುಗಂ ಸಂಕಲನ ಹಾಗೂ ಕುಂ¥s಼ÀÅ ಚಂದ್ರು ಅವರ ಸಾಹಸ ನಿರ್ದೇಶನ ಈ ಚಿತ್ರಕ್ಕಿದೆ. ಸತೀಶ್ ಬಿಲ್ಲಾಡಿ ಈ ಚಿತ್ರದ ಕಾರ್ಯಕಾರಿ ನಿರ್ಮಾಪಕರು.

ಕ್ರೇಜಿಸ್ಟಾರ್ ರವಿಚಂದ್ರನ್, ಅಚ್ಯುತ ಕುಮಾರ್, ನಿಸರ್ಗ ಲಕ್ಷ÷್ಮಣ್, ಚೈತ್ರಾ ಆಚಾರ್, ಯಶ್ ಶೆಟ್ಟಿ, ಚೇತನ್ ವಿಕ್ಕಿ, ಗಿರೀಶ್ ಅರ್ಜುನ್ ಗೌಡ, ಕಾರ್ತಿಕ್ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!