“ಕ್ರಿಟಿಕಲ್ ಕೀರ್ತನೆಗಳು” ಚಿತ್ರಕ್ಕೆ ನವೀನ್ ಸಜ್ಜು ಹಾಡು

ಕೇಸರಿ ಫಲಂ ಕ್ಯಾಪ್ಚರ್, ಲಾಂಛನದಲ್ಲಿ ಕುಮಾರ್ ಮತ್ತು ಸ್ನೇಹಿತರು ಸೇರಿ ನಿರ್ಮಿಸಿರುವ ‘ಕ್ರಿಟಿಕಲ್ ಕೀರ್ತನೆಗಳು’ ಚಿತ್ರಕ್ಕೆ ವಿಶ್ವವಿಜೇತ್ ರಚಿಸಿರುವ ‘ಐಪಿಯಲ್ಲಿ ಎತ್ಕೊಂಡೆ ಕಾಲು ಮುಂದೆನ್ ಮಾಡ್ಲಿ ಊರ್ ಬಿಡ್ಲ ಹೇಳು” ಎಂಬ ಗೀತೆಯನ್ನು ನವೀನ್ ಸಜ್ಜು ಹಾಡಿದ್ದಾರೆ. ಈ ಚಿತ್ರದ ಕಥೆ, ಚಿತ್ರಕಥೆ, ಸಂಭಾಷಣೆ, ನಿರ್ದೇಶನ – ಕುಮಾರ್.ಎಲ್, ಇವರು ಈ ಹಿಂದೆ ಕೆಮಿಸ್ಟಿ ಆಫ್ ಕರಿಯಪ್ಪ ಎಂಬ ಚಿತ್ರವನ್ನು ನಿರ್ದೇಶಿಸಿದ್ದರು.

ಛಾಯಾಗ್ರಹಣ – ಶಿವಸೇನ ಮತ್ತು ಶಿವಶಂಕರ್, ಸಂಗೀತ-ವೀರ್ ಸಮರ್ಥ್, ಬೆಂಗಳೂರು , ಕುಂದಾಪುರ, ಮಂಡ್ಯ, ಬೆಳಗಾಂನಲ್ಲಿ ಚಿತ್ರೀಕರಣ ನಡೆದಿರುವ ಈ ಚಿತ್ರದಲ್ಲಿ ಮೂರು ಹಾಡುಗಳಿವೆ,

ನೈಜ ಘಟನೆ ಆಧಾರಿತ ಐಪಿಎಲ್ ಬೆಟ್ಟಿಂಗ್‌ನ ವಿಷಯವನ್ನು ಸಂಪೂರ್ಣ ಹಾಸ್ಯಮಯ ಚಿತ್ರ. ತಾರಾಗಣದಲ್ಲಿ – ತಬಲಾ ನಾಣಿ, ಸುಚೀಂದ್ರ ಪ್ರಸಾದ್, ರಾಜೇಶ್ ನಟರಂಗ, ತರಂಗ ವಿಶ್ವ, ಅಪೂರ್ವ, ಅಪೂರ್ವ ಭಾರದ್ವಾಜ್, ಅರುಣ ಬಾಲ್ ರಾಜ್, ಧರ್ಮ ದಿನೇಶ್ ಮಂಗಳೂರು, ರಘು ಪಾಂಡೇಶ್ವರ, ಯಶಸ್ ಅಭಿ, ದೀಪ, ಗುರುರಾಜ ಹೊಸಕೋಟೆ, ಮಾಸ್ಟರ್ ಮಹೇಂದ್ರ, ಮಾಸ್ಟರ್ ಪುಟ್ಟರಾಜು, ಯಶ್ವಂತ್ ಶೆಟ್ಟಿ – ಮುಂತಾದವರಿದ್ದಾರೆ.

This Article Has 2 Comments
  1. Pingback: devops outsourcing

  2. Pingback: Buy Sex Toys Online

Leave a Reply

Your email address will not be published. Required fields are marked *

Translate »
error: Content is protected !!