ಇದೇ ಶುಕ್ರವಾರ’ಕಿಲಾಡಿಗಳು’ ಚಿತ್ರ ಬಿಡುಗಡೆ

ಆನಂದ್ ಸಿನಿಮಾಸ್ ಅರ್ಪಿಸುವ ಪೂರ್ವಿಕಾಮೃತ ಕ್ರಿಯೇಷನ್ಸ್ ಲಾಂಛನದ ಅಡಿಯಲ್ಲಿ ಮಹೇಂದ್ರ ಮಣೋತ್ ಅವರು ನಿರ್ಮಿಸಿರುವ ಕಿಲಾಡಿಗಳು ಸಿನಿಮಾ ಡಿ. 17ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ.

ಬಿ.ಪಿ.ಹರಿಹರನ್ ಕಥೆ, ಚಿತ್ರಕಥೆ, ಸಂಭಷಣೆ ಬರೆದು ನಿರ್ದೇಶಿಸಿದ್ದಾರೆ. ಡಾ. ವಿ. ನಾಗೇಂದ್ರ ಪ್ರಸಾದ್, ಹೃದಯ ಶಿವ, ಅಜಯ್ ಆರ್ ವೇದಾಂತಿ, ಲೆಮೊನ್ ಪರಶುರಾಮ್ ಈ ಚಿತ್ರಕ್ಕೆ ಸಾಹಿತ್ಯ ಬರೆದಿದ್ದಾರೆ. ಎ.ಟಿ ರವೀಶ್ ಸಂಗೀತ ನೀಡಿದ್ದು, ನಿರಂಜನ್ ಬೋಪಣ್ಣ, ಜಾನ್ ಅರ್ನಾಲ್ಡ್​​ ಛಾಯಾಗ್ರಾಹಕರಾಗಿದ್ದಾರೆ.

ಮಜಾ ಭಾರತ ಸೀತಾರಾಮ್, ಮಹೇಂದ್ರ ಮಣೋತ್, ಗುರುರಾಜ್ ಹೊಸಕೋಟೆ, ಹರಿಹರನ್ ಬಿ.ಪಿ, ಭಾಗ್ಯಶ್ರೀ, ಚಿತ್ರ ಹರಿಹರನ್, ಮಿಲಿಟರಿ ಮಂಜು, ಶೇಷಗಿರಿ ಬಸವರಾಜ್, ಅಮೃತಿ ರಾಜೇಶ್ ಮೈಸೂರು, ಸಿಲ್ಲಿ ಲಲ್ಲಿ ರಂಗನಾಥ್, ಮಾಸ್ಟರ್ ಕಿರಣ್, ಮಾಸ್ಟರ್ ಗುರು ತೇಜಸ್, ಮಾಸ್ಟರ್ ಸಮರ್ಥ್​ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.

Be the first to comment

Leave a Reply

Your email address will not be published. Required fields are marked *

Translate »
error: Content is protected !!